2024. ಹರ ಜಾತ್ರಾ ಮಹೋತ್ಸವ ಜನವರಿ 14 ಮತ್ತು 15,
ಹರಜಾತ್ರಾ ಮಹೋತ್ಸವ 2024 ಅಂಗವಾಗಿ ಆಯೋಜಿಸಿದ
ವೈರಾಗ್ಯನಿಧಿ ಅಕ್ಕಮಹಾದೇವಿಯವರ ವಚನ ಗ್ರಂಥ ಹಾಗೂ ಹರ ಪಲ್ಲಕ್ಕಿ ಉತ್ಸವ
****************************************************************
*************************************************************
ಹರಜಾತ್ರಾ ಮಹೋತ್ಸವ 2024 ಅಂಗವಾಗಿ ಆಯೋಜಿಸಿದ ವೈರಾಗ್ಯನಿಧಿ ಅಕ್ಕಮಹಾದೇವಿಯವರ ವಚನ ಗ್ರಂಥ ಹಾಗೂ ಹರ ಪಲ್ಲಕ್ಕಿ ಉತ್ಸವ
ಹರಿಹರ ಹರಕ್ಷೇತ್ರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಹರಜಾತ್ರಾ ಮಹೋತ್ಸವ 2024 ಅಂಗವಾಗಿ ಆಯೋಜಿಸಿದ ವೈರಾಗ್ಯನಿಧಿ ಅಕ್ಕಮಹಾದೇವಿಯವರ ವಚನ ಗ್ರಂಥ ಹಾಗೂ ಹರ ಪಲ್ಲಕ್ಕಿ ಉತ್ಸವ ಹೊತ್ತು ಸಾಗಿದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು,ಜಗದ್ಗುರು ಶ್ರೀ ಮಹಾದೇವ ಶಿವಾಚಾರ್ಯ ಮಹಾಸ್ವಾಮಿಗಳು,ಮನಗೂಳಿ ಶ್ರೀಗಳು,ಕುಂಚನೂರು ಶ್ರೀಗಳು,ಬೆಂಡವಾಡಶ್ರೀಗಳು,ಶ್ರೀ ಮಲ್ಲಿಕಾರ್ಜುನ ಶ್ರೀಗಳು,ಯೋಗೇಶ್ವರಿ ಮಾತೆಯವರು,ಅಲಗೂರುಶ್ರೀಗಳು ಸೇರಿದಂತೆ ವಿವಿಧ ಮಠ ಪೀಠಗಳ ಪರಮಪೂಜ್ಯರು ಉಪಸ್ಥಿತರಿದ್ದರು.
ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರಿಗೆ ಶ್ರೀರಾಮ ಮಂದಿರ ಪ್ರತಿಷ್ಟಾನ ಟ್ರಸ್ಟ್, ನವರು ಆಹ್ವಾನ ನೀಡಿದ್ದಾರೆ.
ಜನವರಿ 22 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಅಯೋದ್ಯೆಯಲ್ಲಿ ಶ್ರೀರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮತ್ತು ಶ್ರೀರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಹರಿಹರ ಹರಕ್ಷೇತ್ರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರಿಗೆ ಶ್ರೀರಾಮ ಮಂದಿರ ಪ್ರತಿಷ್ಟಾನ ಟ್ರಸ್ಟ್, ನವರು ಆಹ್ವಾನ ನೀಡಿದ್ದಾರೆ. ಜಗದ್ಗುರುಗಳು ಈ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಶ್ರೀ ಪೀಠದ ಆಡಳಿತಾಧಿಕಾರಿ ಡಾ.ರಾಜ್ ಕುಮಾರ್ ತಿಳಿಸಿದ್ದಾರೆ.