ಮಾಜಿ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಪಕ್ಷದ ಹಾವೇರಿ-ಗದಗ ಲೋಕಸಭಾ ಅಭ್ಯರ್ಥಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿಯವರು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ಆಶೀರ್ವಾದ ಪಡೆದರು.
ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಶಂಕರ್ ಪಾಟೀಲ ಮುನೇನಕೊಪ್ಪನವರು,ಶ್ರೀ ನಾಗೇಂದ್ರ ಕಟಕೋಳ ಅವರು,ಶ್ರೀ ಮಹೇಶ ಹಾವೇರಿಯವರು,ಶ್ರೀ ಶ್ರೀಕಾಂತ ದುಂಡಿಗೌಡರು,ಶ್ರೀ ಚಂದ್ರಶೇಖರ ಪೂಜಾರ್ ಅವರು,ಶ್ರೀ ಮಲ್ಲಿಕಾರ್ಜುನ ಅಗಡಿಯವರು,ಶ್ರೀ ಮಂಜುನಾಥ ಮಾಗಡಿ ಅವರು,ಹಾಗೂ ಶ್ರೀ ರುದ್ರಗೌಡರು ಮುಂತಾದವರು ಉಪಸ್ಥಿತರಿದ್ದರು.