ಕೊಪ್ಪಳ ಗವಿಮಠದ ಜಗದ್ಗುರು ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳವರು

ಹರಕ್ಷೇತ್ರ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಪಾದಾರ್ಪಣೆಗೈದು ಶ್ರೀಪೀಠದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ ಹರಸಿ ಹಾರೈಸಿದ ದಿವ್ಯಗಳಿಗೆ.