ಹರಿಹರ ಹರಕ್ಷೇತ್ರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಯೋಗಸಿಂಹಾಸನಾಧೀಶ್ವರ,ಹರಪೀಠಾಧ್ಯಕ್ಷ,ಪಂಚಮಸಾಲಿ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯಸಾನಿಧ್ಯದಲ್ಲಿ  ತುಂಗಾನದಿಗೆ ಬಾಗೀನ ಸಮರ್ಪಣೆ ನೆರವೇರಲಿದೆ. ದಿನಾಂಕ-ಅಗಷ್ಟ್ 30,2023 ಸಮಯ-ಬೆಳಗ್ಗೆ 10ಕ್ಕೆ ಸ್ಥಳ-ತುಂಗಾರತಿ ತಟ,ಶ್ರೀ ರಾಘವೇಂದ್ರ ಸ್ವಾಮಿ ದೇವಸ್ಥಾನ ಹಿಂಭಾಗ,ಹರಿಹರ.
ಆಯೋಜಕರು-ಮಹಿಳಾ ಘಟಕ,ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ,ಹರಿಹರ.