ಮುಂಡರಗಿ ತಾಲ್ಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಆಯೋಜಿಸಿದ ವೀರರಾಣಿ ಕಿತ್ತೂರು ಚನ್ನಮ್ಮಾಜೀ ವಿಜಯೋತ್ಸವದ ಮೆರವಣಿಗೆ ಹಾಗೂ ಸಮಾರಂಭದಲ್ಲಿ ದಿವ್ಯಸಾನಿಧ್ಯ ವಹಿಸಿ ಹರಸಿ ಹಾರೈಸಿದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು.