email: [email protected] | phone: (08192) 222008 / 224914 | Sri Peetha: 94819 27666

ಮುಂಡರಗಿ ತಾಲ್ಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಆಯೋಜಿಸಿದ ವೀರರಾಣಿ ಕಿತ್ತೂರು ಚನ್ನಮ್ಮಾಜೀ ವಿಜಯೋತ್ಸವದ ಮೆರವಣಿಗೆ ಹಾಗೂ ಸಮಾರಂಭದಲ್ಲಿ ದಿವ್ಯಸಾನಿಧ್ಯ ವಹಿಸಿ ಹರಸಿ ಹಾರೈಸಿದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು.

23 ಅಕ್ಟೋಬರ್ 2023 ರಂದು

ವೀರ ರಾಣಿ ಕಿತ್ತೂರು ಚೆನ್ನಮ್ಮ 200ನೇ ವಿಜಯೋತ್ಸವ

Back to Top