email: [email protected] | phone: (08192) 222008 / 224914 | Sri Peetha: 94819 27666

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025
 
ಧರ್ಮ-  ಹಿಂದು.        ಜಾತಿ-  ಲಿಂಗಾಯತ ಪಂಚಮಸಾಲಿ.       ಕ್ರಮ ಸಂಖ್ಯೆ-  A 0868.
 
ಉಪಜಾತಿ-ಬರೆಸುವ ಅವಶ್ಯಕತೆಯಿಲ್ಲ.
 
ಪ್ರಕಟಣೆ:ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ,ಹರಿಹರ.

ಕರ್ನಾಟಕ ರಾಜ್ಯ ಹಿಂದುಳಿತ ವರ್ಗಗಳ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಹಾವೇರಿಯಲ್ಲಿ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯಸಾನಿದ್ಯದಲ್ಲಿ ಹಾಗೂ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸೋಮನಗೌಡ ಮಾಲಿ ಪಾಟೀಲ ಅವರ ಘನಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆಯು ನಡೆಯಿತು. ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರು,ತಾಲ್ಲೂಕಾಧ್ಯಕ್ಷರು ಹಾಗೂ ಧರ್ಮದರ್ಶಿಗಳು,ಪದಾಧಿಕಾರಿಗಳು,ಸಮಾಜದ ಹಿರಿಯರು ಹಾಗೂ ಮುಖಂಡರು ಉಪಸ್ಥಿತರಿದ್ದರು

 
ಕರ್ನಾಟಕ ರಾಜ್ಯ ಹಿಂದುಳಿತ ವರ್ಗಗಳ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ನಿರೀಕ್ಷಣಾ ಮಂದಿರ ಸಭಾಂಗಣದಲ್ಲಿ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯಸಾನಿದ್ಯದಲ್ಲಿ ಹಾಗೂ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಸಿದ್ದೇಶ ಬೇಗೂರು ಹಾಗೂ ತಾಲ್ಲೂಕು ಅಧ್ಯಕ್ಷರಾದ ಶ್ರೀ ಶಿವರಾಜ್ ಬಗನಕಟ್ಟಿ ಉಪಸ್ಥಿತಿಯಲ್ಲಿ ಸಮಾಲೋಚನಾ ಸಭೆಯು ನಡೆಯಿತು. ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರು,ತಾಲ್ಲೂಕಾಧ್ಯಕ್ಷರು ಹಾಗೂ ಸಮಾಜದ ಹಿರಿಯರು ಮುಖಂಡರು ಉಪಸ್ಥಿತರಿದ್ದರು
 
 
 
 
 
Back to Top